ಧರ್ಮಸ್ಥಳ: ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ

0

ಧರ್ಮಸ್ಥಳ: ಎ.21ರಂದು ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ, ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಜಿನ ಬಾಲಕನನ್ನು ಮೆರವಣಿಗೆಯಲ್ಲಿ ಚಂದ್ರ ಶಾಲೆಗೆ ಕರೆತಂದು ಪುಟಾಣಿ ಮಕ್ಕಳಿಂದ ಜನ್ಮಾಭಿಷೇಕ, ಅಷ್ಟವಿದಾರ್ಚನೆ,  ಗೀತಾ-ನೃತ್ಯ ನೆರವೇರಿತು.

ಮಹಾವೀರ ಸ್ವಾಮಿಯ ನಾಮಕರಣ ಮಹೋತ್ಸವವನ್ನು ಹೇಮಾವತಿ ವಿ.ಹೆಗ್ಗಡೆ ಮತ್ತು ಕುಟುಂಬದ ಸದಸ್ಯರ ಮಾರ್ಗದರ್ಶನದಲ್ಲಿ ಊರಿನ ಶ್ರಾವಕ ಶ್ರಾವಕಿಯರು ನೆರವೇರಿಸಿದರು.

LEAVE A REPLY

Please enter your comment!
Please enter your name here