ಶಿರ್ಲಾಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿಯಿಂದ ಮತಯಾಚನೆ

0

ಶಿರ್ಲಾಲು: ದ. ಕ. ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಎ.22ರಂದು ಶಿರ್ಲಾಲ್ ನಲ್ಲಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ , ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಲೋಕಸಭಾ ಉಸ್ತುವಾರಿ ಧರಣೇಂದ್ರ ಕುಮಾರ್, ಉಭಯ ಘಟಕ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಅಧ್ಯಕ್ಷರುಗಳಾದ ಸತೀಶ್ ಬಂಗೇರ ಕಾಶಿಪಟ್ಣ , ನಾಗೇಶ್ ಕುಮಾರ್ ಗೌಡ , ಪ್ರಚಾರ ಸಮಿತಿ ಮುಖ್ಯಸ್ಥ ಶೇಖರ್ ಕುಕ್ಕೇಡಿ , ಭೂ ನ್ಯಾಯ ಮಂಡಳಿ ಸದಸ್ಯರಾದ ಬಾಬು, ಇಸ್ಮಾಯಿಲ್ ಕೆ. ಪೆರಿಂಜೆ, ತಾಲೂಕು ಕೆಡಿಪಿ ಸದಸ್ಯ ಸುನಿಲ್ ಕುಮಾರ್ , ಮಾಲಾಡಿ ಗ್ರಾ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್ ,ಧನಂಜಯ ಕುಮಾರ್ , ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here