ಬಾರ್ಯ ಗ್ರಾಮ ಪಂಚಾಯತ್ ಸಿಬ್ಬಂದಿ ಗಣೇಶ್ ನಿಧನ

0

ಬಾರ್ಯ: ಬಾರ್ಯ ಗ್ರಾಮ ಪಂಚಾಯತ್ ಸಿಬ್ಬಂದಿ ಗಣೇಶ್(ಕುಶಾಲಪ್ಪ- 38ವ)ರವರು ಎ.22ರಂದು ನಿಧನರಾಗಿದ್ದಾರೆ.

ಎ.21ರಂದು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಗಣೇಶ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದ್ಯೊಲಾಗಿತ್ತು.

ಆದರೆ ಚಿಕಿತ್ಸೆ ಫಲಿಸದೆ ಎ.22ರಂದು ಬೆಳಗ್ಗೆ ನಿಧನರಾದರು.

ಮೃತರು ತಂದೆ ದೇಜು, ತಾಯಿ ತನಿಯಾರು ಹಾಗೂ ಅಕ್ಕನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here