ಉಜಿರೆ: ಮಾಚಾರು ಕೃಷ್ಣ ಬೊಳ್ಮಿಣ್ಣಾಯ ನಿಧನ

0

ಉಜಿರೆ: ಉಜಿರೆ ಗ್ರಾಮದ ಮಾಚಾರು ಉಪ್ಪರಕೋಡಿ ಕೃಷ್ಣ ಬೊಳ್ಮಿಣ್ಣಾಯ(80ವ) ಎ.25ರಂದು ನಿಧನರಾದರು.

ಅವರು ಮಾಚಾರಿನ ಶ್ರೀ ಲಕ್ಷ್ಮೀ ಜನಾರ್ದನ ದೇವಾಲಯದ ಆಡಳಿತ ಮುಕ್ತೇಸರರಾಗಿದ್ದು, ಸರಳ ಸಜ್ಜನ ವ್ಯಕ್ತಿತ್ವದವರಾಗಿದ್ದರು.

ಮೃತರು ಪತ್ನಿ, ಮೂವರು ಗಂಡು ಮಕ್ಕಳು, ಒಂದು ಹೆಣ್ಣು ಮಗಳನ್ನು ಬಿಟ್ಟು ಅಗಲಿದ್ದಾರೆ.

LEAVE A REPLY

Please enter your comment!
Please enter your name here