ಬೆಳ್ತಂಗಡಿ: ಮಂಗಳೂರಿನ ರಥಬೀದಿ ಸರಕಾರಿ ಕಾಲೇಜಿನಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.
ಕ್ಯಾ.ಬ್ರಿಜೇಶ್ ಚೌಟ, ತಂದೆ ತಾಯಿ ಜೊತೆ ಆಗಮಿಸಿ ಮತದಾನ ಮಾಡಿದರು.
ಬೆಳ್ತಂಗಡಿ: ಮಂಗಳೂರಿನ ರಥಬೀದಿ ಸರಕಾರಿ ಕಾಲೇಜಿನಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.
ಕ್ಯಾ.ಬ್ರಿಜೇಶ್ ಚೌಟ, ತಂದೆ ತಾಯಿ ಜೊತೆ ಆಗಮಿಸಿ ಮತದಾನ ಮಾಡಿದರು.