ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್ ವಿತರಣೆ

0

ನಡ: ನಡ ಕಾರ್ಯಕ್ಷೇತ್ರದಲ್ಲಿ ವಾಸವಾಗಿರುವ ಲೋಕಮ್ಮ ಭಟ್ಯ ನಾಯ್ಕ್ ಇವರ ತಾಯಿ ಐದು ವರ್ಷದಿಂದ ಅನಾರೋಗ್ಯದಿಂದ ತೀವ್ರ ಸಂಕಷ್ಟದಲ್ಲಿದ್ದು ಇವರ ಪರಿಸ್ಥಿತಿಯನ್ನು ಗಮನಿಸಿದ ಯೋಜನೆಯ ಕಾರ್ಯಕರ್ತರು ತಾಲೂಕಿನ ಮಾನ್ಯ ಯೋಜನಾಧಿಕಾರಿ ಸುರೇಂದ್ರ ರವರ ಮಾರ್ಗದರ್ಶನದಂತೆ ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್ ನಡ, ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶಕುಂತಳ, ನಡ ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ಕು.ವಸಂತಿ, ನಡ ಒಕ್ಕೂಟದ ಪದಾಧಿಕಾರಿಗಳಾದ ಗೀತಾ ಇವರೆಲ್ಲರ ಉಪಸ್ಥಿತಿಯಲ್ಲಿ ಮನೆ ಭೇಟಿ ಮಾಡಿ ವಾಟರ್ ಬೆಡ್ ವಿತರಣೆ ಮಾಡಲಾಯಿತು.

LEAVE A REPLY

Please enter your comment!
Please enter your name here