ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

0

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿರವರು ಎ.30 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಶ್ರೀರಂಗ ದಾಮ್ಲ ಅರಸಿನಮಕ್ಕಿ, ಆಡಳಿತ ಸಮಿತಿ ಅಧ್ಯಕ್ಷ ಪದ್ಮಯ್ಯ ಬಾರಿಗ, ವಾಮನ ತಾಮ್ಹಣಕ್ಕರ್ ಅರಸಿನಮಕ್ಕಿ, ಅರ್ಚಕರಾದ ಉಲ್ಲಾಸ್ ಭಟ್ ಅಂತರ, ಮುರಳಿಧರ ಶೆಟ್ಟಿಗಾರ್, ಶಕುಂತಳಾ ಆಚಾರ್ಯ ಪಾಲೆಂಜ, ಕವಿತಾ ನಾವಳೆ, ಮಮತಾ ಪೊಸೋಳಿಗೆ, ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here