ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಏಸ್ ವಾಹನ

0

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಇಲ್ಲಿಯ 7ನೇ ತಿರುವಿನಲ್ಲಿ ಟಾಟಾ ಏಸ್ ವಾಹನವು ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಎ.30ರಂದು ನಡೆದಿದೆ.

ಚಿಕ್ಕಮಗಳೂರಿನಿಂದ ಧರ್ಮಸ್ಥಳ ಕಡೆಗೆ ಮೆಣಸಿನಕಾಯಿ ತುಂಬಿಕೊಂಡು ಬರುತ್ತಿದ್ದ ಟಾಟಾ ಏಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here