ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

0

ಬೆಳ್ತಂಗಡಿ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥ ಬೀದಿಯಲ್ಲಿ ಹನುಮಗಿರಿ ಶ್ರೀ ಕೋದಂಡ ಕೃಪಾಪೋಷಿತ ಮೇಳದ ಕಲಾವಿದರಿಂದ ಶನೀಶ್ವರ ಮಹಾತ್ಮೆ ಬಯಲಾಟ ಮೇ.4ರಂದು ಕಾಲಮಿತಿಯಲ್ಲಿ ಜರುಗಿತು.

ಗೇರುಕಟ್ಟೆ-ನಾಳ ಯಕ್ಷ ಕಲಾಭಿಮಾನಿಗಳು ನೇತೃತ್ವ ವಹಿಸಿದ್ದರು.

ಈ ಸಂದರ್ಭದಲ್ಲಿ ನಾಳ ದೇವಸ್ಥಾನದ ವಿವಿಧ ಸಮಿತಿಯ ಪದಾಧಿಕಾರಿಗಳು ಹಾಗೂ ಕಲಾಭಿಮಾನಿಗಳ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here