ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ

0

ಚಾರ್ಮಾಡಿ: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ.

ಪ್ರವಾಸಿ ಸವಾರರು ಭಯಬೀತರಾದ ಘಟನೆ ನಡೆದಿದೆ.

ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ರಸ್ತೆಯಲ್ಲಿ ತಿರುಗುತ್ತಿದ್ದರಿಂದ ವಾಹನ ಸಂಚಾರರಿಗೆ ಗಾಬರಿಯ ಗಲಿಬಿಲಿ ಉಂಟಾಗಿ ವಾಹನಗಳು ಸರತಿ ಸಾಲುಗಟ್ಟಿ ನಿಂತಿದ್ದವು.

LEAVE A REPLY

Please enter your comment!
Please enter your name here