ಉಜಿರೆ: ಮರಕಡ ನಿವಾಸಿ ಕೃಷಿಕರಾದ ತುಂಗಪ್ಪ ಗೌಡ ಮರಕಡ ನಿಧನ

0

ಉಜಿರೆ: ಉಜಿರೆ ಗ್ರಾಮದ ಮರಕಡ ನಿವಾಸಿ ಕೃಷಿಕರು ಹಾಗೂ ಮಾಜಿ ಜಿ.ಪಂ ಸದಸ್ಯರು ಆದ ತುಂಗಪ್ಪ ಗೌಡ ಮರಕಡ (72 ವ) ರವರು ಮೇ 10ರಂದು ಅನಾರೋಗ್ಯದಿಂದ ನಿಧನರಾದರು.

ಮೃತರು ಬೆಳ್ತಂಗಡಿ ತಾಲುಕು ಒಕ್ಕಲಿಗ ಗೌಡರ ಉಪಾಧ್ಯಕ್ಷರು, ಬೆಳ್ತಂಗಡಿ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷರು, ಜೆಡಿಎಸ್ ಮುಖಂಡ, ಕಾಲಭೈರವೇಶ್ವರ ಸೊಸೈಟಿಯ ನಿರ್ದೇಶಕರಾಗಿ ಹಾಗೂ ಜೀವ ವಿಮಾ ನಿಗಮದ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ, 1 ಗಂಡು, 2 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here