Site icon Suddi Belthangady

ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ – ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

ಧರ್ಮಸ್ಥಳ: ಕರ್ನಾಟಕ ಸರಕಾರದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಗೌರವಾನ್ವಿತ ಸಿದ್ದರಾಮಯ್ಯನವರನ್ನು ಮೇ 25ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ ಮಾಡಿ ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಇರುವ ಸಮಸ್ಯೆಗಳನ್ನು ಗಮನಕ್ಕೆ ತರಲಾಯಿತು.

ಈ ಸಂದರ್ಭದಲ್ಲಿ ನಾಭಿರಾಜ್ ಜೈನ್. ಬೆಂಗಳೂರು, ಡಾ.ಕೆ.ಜಯಕೀರ್ತಿ ಜೈನ್ ಧರ್ಮಸ್ಥಳ, ಸುದರ್ಶನ್ ಜೈನ್ ಬಂಟ್ವಾಳ, ವಿಜಯಕುಮಾರ್ ಕಾರ್ಯತ್ತಡ್ಕ, ಧನ ಕೀರ್ತಿ ಶೆಟ್ಟಿ, ಧರ್ಮಸ್ಥಳ, ಶಶಿಕಿರಣ್ ಜೈನ್ ಬೆಳ್ತಂಗಡಿ, ಪಣಿರಾಜ್ ಜೈನ್ ಕೊಕ್ಕಡ, ಪ್ರಜ್ವಲ್ ಜೈನ್ ಅಳದoಗಡಿ ಮುಂತಾದವರಿದ್ದರು.

Exit mobile version