Site icon Suddi Belthangady

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಬೆಳ್ತಂಗಡಿಯ ಒಟ್ಟು ಸಹಯೋಗದೊಂದಿಗೆ ನಡೆಯುತ್ತಿರುವ ಜನಜಾಗೃತಿಯ ಈ ವರ್ಷದ ಕಾರ್ಯಕ್ರಮದ ಅನುಷ್ಠಾನದ ವಲಯದ ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘ ಇದರಲ್ಲಿ ನಡೆಸಲಾಯಿತು.

ಈ ಸಭೆಯಲ್ಲಿ ತಾಲೂಕು ಜನಜಾಗೃತಿ ಅಧ್ಯಕ್ಷರು ಖಾಸಿಂ ಮಲ್ಲಿಗೆ ಮನೆ, ಬಂಗಾಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷರು ಲಕ್ಷ್ಮಣ ಗೌಡ ಇರ್ತಿಲಾಲ್, ನಾವೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಗಣೇಶ್ ಗೌಡ ನಾವೂರು, ತಾಲೂಕು ಯೋಜನಾಧಿಕಾರಿ ಸುರೇಂದ್ರ, ಶಶಿಧರ್ ಮನ್ನಾಡ್ಕ, ಇಂದಬೆಟ್ಟು ಗ್ರಾಮ ಸಮಿತಿ ಅಧ್ಯಕ್ಷರು ವೀರಪ್ಪ ಮೊಯ್ಲಿ, ನಾವೂರು ಎ ಬಿ ಒಕ್ಕೂಟ ಅಧ್ಯಕ್ಷರು ಅಮಿತಾ, ಸರೋಜ, ವಲಯ ಮೇಲ್ವಿಚಾರಕಿ ಉಷಾ, ಸೇವಾ ಪ್ರತಿನಿಧಿಗಳಾದ ಸುನೀತಾ, ಪುಷ್ಪಲತಾ ಉಪಸ್ಥಿತರಿದ್ದರು.

Exit mobile version