ಬೆಳ್ತಂಗಡಿ ತಾಲೂಕು ಪಂ. ಮಾಜಿ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಕೆ.ಗಂಗಾಧರ ಗೌಡ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂ.ಮಾಜಿ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಚಂದು ಎಲ್. ರವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಮನೆಗೆ ಕೆ.ಪಿ.ಸಿ.ಸಿ ಯ ಉಪಾಧ್ಯಕ್ಷ, ಕರ್ನಾಟಕ ಸರ್ಕಾರದ ಮಾಜಿ ಸಚಿವ ಕೆ.ಗಂಗಾಧರ ಗೌಡ ರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು, ಕೆ.ಎಸ್.ಅಬ್ದುಲ್ಲಾ, ಕೆ.ಸಲೀಂ ಗುರುವಾಯನಕೆರೆ, ಬಿ.ಮೆಹಬೂಬ್ ಸಂಜಯ್ ನಗರ, ಲಕ್ಷ್ಮಣ್ ಫಂಡಿಜೆ, ಸಂತೋಷ್ ಕುಮಾರ್ ಜೈನ್ ಕಣಿಯೂರು, ಅಣ್ಣು ಲಾಯಿಲ, ಜೋನ್ ಸಂಜಯ್ ನಗರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here