Site icon Suddi Belthangady

ಮುಂಡಾಜೆ: ನಿಡಿಗಲ್ ಪಡ್ಪುಮುಗೇರು ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಗಣೇಶ ಪ್ರಭು ಹೃದಯಾಘಾತದಿಂದ ನಿಧನ

ಮುಂಡಾಜೆ: ಮುಂಡಾಜೆ ಗ್ರಾಮದ ನಿಡಿಗಲ್ ನಿವಾಸಿ, ನಿಡಿಗಲ್ ಪಡ್ಪುಮುಗೇರು ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಗಣೇಶ ಪ್ರಭು(75 ವರ್ಷ ) ಜೂ.2ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.

ಪ್ರತಿನಿತ್ಯದಂತೆ ದೇವಸ್ಥಾನಕ್ಕೆ ಹೂ ಕೊಟ್ಟು ಹಿಂದಿರುಗಿದ ಅವರು ಮನೆಯಲ್ಲಿ ಕುಸಿದು ಬಿದ್ದಿದ್ದರು.

ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Exit mobile version