ಬಿಜೆಪಿಗೆ ಈ ಚುನಾವಣೆಯ ಗೆಲುವು ಸೋಲಿನಂತೆ ಬಾಸವಾಗುತ್ತಿದೆ: ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

0

ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ನೀಡಿರುವ ತೀರ್ಪಿಗೆ ತಲೆ ಬಾಗುತ್ತೇವೆ ಈ ಸೋಲಿನಿಂದ ನಾವು ಎದೆಗುಂದುವುದಿಲ್ಲ. ನಮ್ಮ ಪಕ್ಷಕ್ಕೆ ಮತ ನೀಡಿರುವ ಮತದಾರರ ಹಾಗೂ ಜನಸಾಮಾನ್ಯರ ಹಿತಕಾಯಲು ಬದ್ಧ.

ಅವರ ಸಮಸ್ಯೆ ಬಗೆಹರಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ.ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪಡೆದ ಮತಕ್ಕಿಂತ ಈ ಬಾರಿ ಹೆಚ್ಚುವರಿಯಾಗಿ 16000 ಸಾವಿರ ಮತಗಳನ್ನು ಕಾಂಗ್ರೆಸ್ ಪಕ್ಷ ಪಡೆದಿದೆ.

ಬಿಜೆಪಿಗೆ ಈ ಚುನಾವಣೆಯ ಗೆಲುವು ಸೋಲಿನಂತೆ ಬಾಸವಾಗುತ್ತಿದೆ.ವಿರೋಧ ಪಕ್ಷದ ಸೋಲು ಕೂಡ ಗೇಲುವಿನಂತೆ ಸಂಭ್ರಮಿಸಲು ಆರ್ಹವಾಗಿದೆ.

LEAVE A REPLY

Please enter your comment!
Please enter your name here