ಉಜಿರೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

0

ಉಜಿರೆ: ಭಾರಿ ಕುತೂಹಲ ಕೆರಳಿಸಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಆರಂಭದಿಂದಲೇ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭರ್ಜರಿ ಜಯಗಳಿಸಿದ ಅಂಗವಾಗಿ ಉಜಿರೆಯ ಬಸ್ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಪಪಟಾಕಿ ಸಿಡಿಸಿ, ಜಯ ಘೋಷ ಕೂಗಿ ಗೆಲುವನ್ನು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಉಜಿರೆ ಗ್ರಾ.ಪಂ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಪಂಚಾಯತ್ ಸದಸ್ಯರಾದ ಸಚಿನ್, ಮಂಜುನಾಥ್ ಗೌಡ, ಬೂತ್ ಸಮಿತಿಯ ಅಧ್ಯಕ್ಷರುಗಳು, ಕಾರ್ಯದರ್ಶಿಗಳು, ಉದ್ಯಮಿಗಳಾದ ರವಿ ಚೆಕ್ಕಿತ್ತಾಯ, ಪ್ರಸಾದ್ ಬಿ.ಎಸ್, ಹುಕುಂ ರಾಮ್ ಪಾಟೇಲ್, ಬಿಜೆಪಿ ಪಕ್ಷದ ಕಾರ್ಯಕತರು ಉಪಸ್ಥಿತರಿದ್ಧರು.

LEAVE A REPLY

Please enter your comment!
Please enter your name here