ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ಕಣಿಯೂರು ವಸಂತ ಕುಮಾರಿ ಹಾಗೂ ಸುರೇಂದ್ರ ಹೆಗ್ಡೆ ರವರು ದಾನರೂಪವಾಗಿ ನೀಡಿದ ಪಲ್ಲಕ್ಕಿ- ಹೇಮಾವತಿ ವಿ.ಹೆಗ್ಗಡೆ ರವರು ವೀಕ್ಷಣೆ ಮಾಡಿ ಮೆಚ್ಚುಗೆ

0

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ವಸಂತ ಕುಮಾರಿ ಕಣಿಯೂರು ಹಾಗೂ ಸುರೇಂದ್ರ ಹೆಗ್ಡೆ ಕಣಿಯೂರು ಇವರು ದಾನರೂಪವಾಗಿ ನೀಡಿದ ಪಲ್ಲಕ್ಕಿಯನ್ನು ಜಿನ ಮಂದಿರದ ಮಾರ್ಗದರ್ಶಕಿ ಶ್ರೀ ಕ್ಷೇತ್ರ ಧರ್ಮಸ್ಥಳದ ಹೇಮಾವತಿ ವಿ.ಹೆಗ್ಗಡೆ ಅವರು ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುಪ್ರಿಯ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here