ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಕಟ್ಟದಬೈಲು: ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕ ರವೀಂದ್ರ, ಸೇವಪ್ರತಿನಿದಿ ಸುಜಾತಾ ಹಾಗೂ ಬಾಲವಿಕಸ ಸಮಿತಿಯ ಅಧ್ಯಕ್ಷೆ ಚೈತ್ರಾ, ಅಂಗನವಾಡಿ ಕಾರ್ಯಕರ್ತೆ ಸುಚಿತ್ರ, ಸಹಾಯಕಿ ಸುಮತಿ ಭಾಗವಹಿಸಿದ್ದರು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಾದ ಸ್ನೇಕ್ ಪ್ರಕಾಶ್, ನೀಲದರ ಶೆಟ್ಟಿ, ಶ್ರೀಧರ್ ಗೌಡ, ಸುಧಾಕರ್, ಪ್ರಿಯಾ, ಸುಮಿತ್ರ, ಅನಿತಾ ಭಾಗವಹಿಸಿದ್ದರು.

ಅಂಗನವಾಡಿ ಕಾರ್ಯಕರ್ತೆ ಸುಚಿತ್ರ ರವರು ಫಲಹಾರದ ವ್ಯವಸ್ಥೆಯನ್ನು ಮಾಡಿದ್ದರು.

LEAVE A REPLY

Please enter your comment!
Please enter your name here