Site icon Suddi Belthangady

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ಹಾಗು ಪುದುವೆಟ್ಟು ಶೌರ್ಯ ವಿಪತ್ತು ಘಟಕ ವತಿಯಿಂದ ಮೀಯಾರು ಶ್ರೀ ವನದುರ್ಗಪರಮೇಶ್ವರಿ ದೇವಸ್ಥಾನದಲ್ಲಿ ಗಿಡನಾಟಿ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ಹಾಗು ಶೌರ್ಯ ವಿಪತ್ತು ಘಟಕ ಪುದುವೆಟ್ಟು ವತಿಯಿಂದ ಶ್ರೀ ವನದುರ್ಗಪರಮೇಶ್ವರಿ ದೇವಸ್ಥಾನ ಮೀಯಾರು ಇಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡನಾಟಿ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಗೌರವಾಧ್ಯಕ್ಷ ರಮೇಶ್ ಪ್ರಭು ಹಾಗೂ ಕಳೆಂಜ ವಲಯ ಅರಣ್ಯ ಅಧಿಕಾರಿ ಪ್ರಶಾಂತ್ ಮತ್ತು ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ನಿತ್ಯಾನಂದ ಗೌಡ, ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ, ಸೇವಾಪ್ರತಿನಿಧಿ ಆನಂದ್, ಶೌರ್ಯ ವಿಪತ್ತು ಘಟಕದ ಪ್ರತಿನಿಧಿ ಶಶಿಧರ್ ಜಿ, ಸ್ವಯಂಸೇವಕರಾದ ವಿಠಲ, ದಾಮೋದರ, ಧನ್ಯ ಕುಮಾರ್, ಕಿಶೋರ್, ಪುಷ್ಪ, ಯಶೋಧ, ಮತ್ತು ಮಿಯಾರು ಒಕ್ಕೂಟದ ಸದಸ್ಯರು ಹಾಜರಿದ್ದರು.

Exit mobile version