Site icon Suddi Belthangady

ಅಂಗಾಂಗ ದಾನ ನೋಂದಾವಣೆ ಕಾರ್ಯಕ್ರಮ ಮುಂದೂಡಿಕೆ

ಬೆಳ್ತಂಗಡಿ : ಜೂ.09ರಂದು ಅಳದಂಗಡಿ ಸತ್ಯ ದೇವತಾ ದೈವಸ್ಥಾನದ ವಠಾರದಲ್ಲಿ ನಡೆಯುವ ಪುಸ್ತಕ ವಿತರಣಾ ಸಮಾರಂಭದಲ್ಲಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ ವತಿಯಿಂದ ನಡೆಯಬೇಕಾಗಿದ್ದ ಅಂಗಾಗ ದಾನ ನೋಂದಣಿ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ದೇವದಾಸ್ ಸಾಲಿಯಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version