ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಮಂತ್ರಿಯಾದ ಹಿನ್ನೆಲೆ ಕನ್ಯಾಡಿಯಲ್ಲಿ ಸಿಹಿ ವಿತರಣೆ

0

ಕನ್ಯಾಡಿ: ನರೇಂದ್ರ ಮೋದಿಯವರು ಸತತವಾಗಿ ಮೂರನೇ ಬಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಕನ್ಯಾಡಿ ಯ ಕೆ ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಭಾ.ಜ.ಪ ಮಂಡಲದ ಅಧ್ಯಕ್ಷ ಶ್ರೀನಿವಾಸ್ ರಾವ್ ಹಾಗೂ ಸದಾಶಿವ ಗೌಡ ಪರನೀರು, ಸೂರ್ಯಾನಂದ ರಾವ್ ಪೊದುಂಬಿಲ, ಗಣೇಶ್ ಕೆ.ವಿ, ಅವನೀಶ್ ಪಿ ರಾವ್ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here