Site icon Suddi Belthangady

ಬೆಳ್ತಂಗಡಿ ತಾಲೂಕು ಭಜನಾ ತರಬೇತಿದಾರರ ಸಮಿತಿ ರಚನೆ

ಬೆಳ್ತಂಗಡಿ: ಸಾಂಪ್ರದಾಯಿಕ ಭಜನೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮತ್ತು ಭಜನೆಗೆ ಇರುವ ಭಕ್ತಿಯ ಚೌಕಟ್ಟುನ್ನು ಭಜಕರಿಗೆ ಜಾಗ್ರತಗೊಳಿಸುವ ಉದ್ದೇಶದಿಂದ ಬೆಳ್ತಂಗಡಿ ತಾಲೂಕು ಭಜನಾ ತರಬೇತಿದಾರರ ಸಮಿತಿ ರಚನೆಯನ್ನು ಮಾಡಲಾಯಿತು.

ಅಧ್ಯಕ್ಷರಾಗಿ ಸಂದೇಶ್ ಮದ್ದಡ್ಕ, ಕಾರ್ಯದರ್ಶಿಯಾಗಿ ವಿ.ಹರೀಶ್ ನೆರಿಯ, ಸಂಚಾಲಕರಾಗಿ ಪಿ.ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು, ಉಪಾಧ್ಯಕ್ಷರಾಗಿ ಕೃಷ್ಣಪ್ಪ ಗೌಡ ಅರಸಿನಮಕ್ಕಿ, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ನೆರಿಯ ಹಾಗೂ ತಾಲ್ಲೂಕಿನ ಎಲ್ಲ ಭಜನಾ ತರಬೇತಿದಾರರು ಸದಸ್ಯರಾಗಿ ಆಯ್ಕೆಯಾಗಿರುತ್ತಾರೆ.

Exit mobile version