ಉಜಿರೆ: ಧೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಸಹಾಯಧನ ಹಸ್ತಾಂತರ

0

ಬೆಳ್ತಂಗಡಿ: ಆಕಸ್ಮಿಕ ಅವಘಡಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವ ಕಿರಿಯಾಡಿ ನಿವಾಸಿ ಯಶೋಧರ ಗೌಡ ಅವರಿಗೆ ಉಜಿರೆ ಧೀಮತಿ ಜೈನ ಮಹಿಳಾ ಸಮಾಜ ಇದರ ಸದಸ್ಯರೆಲ್ಲರ ಸಹಕಾರದಿಂದ ಸಂಗ್ರಹವಾದ ರುಪಾಯಿ 20,000/- ಮೊತ್ತವನ್ನು ಅವರ ಪತ್ನಿ ರೇವತಿ ಗೌಡ ಮೂಲಕ ಹಸ್ತಾಂತರಿಸಲಾಯಿತು.

LEAVE A REPLY

Please enter your comment!
Please enter your name here