ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಬಕ್ರೀದ್ ಆಚರಣೆ

0

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ತ್ಯಾಗ ಬಲಿದಾನದ ಹಬ್ಬ ಬಕ್ರೀದ್ ಅನ್ನು ಸಂಭ್ರಮದಿಂದ ಆಚರಿಸಲಾಯಿತು.

ಖತೀಬ್ ಸಿರಾಜುದ್ದೀನ್ ಸ‌ಅದಿ ಖುತುಬಾ ಪಾರಾಯಣ ಮತ್ತು ಪೆರ್ನಾಳ್ ನಮಾಝ್ ಗೆ ನೇತೃತ್ವ ನೀಡಿ ಹಬ್ಬದ ಸಂದೇಶ ನಡೆಸಿಕೊಟ್ಟರು.

ನಮ್ಮಿಂದ ಅಗಲಿದವರ ಸ್ಮರಣೆ ನಡೆಸಿ ಯಾಸೀನ್ ಸಾಮೂಹಿಕ ದುಆ ಪ್ರಾರ್ಥನೆ ನೆರವೇರಿಸಲಾಯಿತು.

ಅಧ್ಯಕ್ಷರು, ಪದಾಧಿಕಾರಿಗಳು ಜಮಾಅತ್ ಸದಸ್ಯರು ಉಪಸ್ಥಿತರಿದ್ದರು.

ಪ್ರಾರ್ಥನೆಯ ಬಳಿಕ ಪರಸ್ಪರ ಮನೆಗೆ ಭೇಟಿ ನೀಡಿ ಸಂಭ್ರಮಿಸಿದರು.

LEAVE A REPLY

Please enter your comment!
Please enter your name here