ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್.ಪಿ.ರವರಿಗೆ ಸನ್ಮಾನ

0

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್.ಪಿ ಇವರಿಗೆ ಜೂ.14ರ ವಿಶ್ವ ರಕ್ತದಾನಿಗಳ ದಿನದಂದು 40ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿರುವುದಕ್ಕೆ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳನ್ನು ಕಾಲೇಜಿನಲ್ಲಿ ಆಯೋಜಿಸಿದ್ದಕ್ಕೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಕರ್ನಾಟಕ ರಾಜ್ಯ ಘಟಕದ ವತಿಯಿಂದ ಬೆಂಗಳೂರಿನ ರೆಡ್ ಕ್ರಾಸ್ ಭವನದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಶ್ರೀ.ಬಿ.ಯಸ್ ಪಾಟೀಲ್ ಇವರು ಸನ್ಮಾನಿಸಿದರು.

LEAVE A REPLY

Please enter your comment!
Please enter your name here