Site icon Suddi Belthangady

ಸಾಮಾಜಿಕ ಜಾಲತಾಣದಲ್ಲಿ ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷರ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್- ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

ಅಳದಂಗಡಿ: ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್ ನ್ನು ಬರೆದು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಡುತ್ತಿದ್ದಾರೆ.

ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಆಡಳಿತ ಮಂಡಳಿಯ ಸದಸ್ಯರು ಹಾಗೂ ಊರಿನ ಪ್ರಮುಖರು ಸೇರಿ ಪ್ರಾರ್ಥನೆ ಸಲ್ಲಿಸಲಾಯಿತು.

Exit mobile version