ಮಡಂತ್ಯಾರು: ಪಾರೆಂಕಿ ನಿವಾಸಿ ಜನಾನಂದ ಆಚಾರ್ಯ ನಿಧನ

0

ಮಡಂತ್ಯಾರು: ಪಾರೆಂಕಿ ಗ್ರಾಮದ ಕೊಲ್ಪೆದಬೈಲು ಅರ್ಥಿಲ ನಿವಾಸಿ ಜನಾನಂದ ಆಚಾರ್ಯ (72ವ) ಅಲ್ಪಕಾಲದ ಅಸೌಖ್ಯದಿಂದ ಜೂ.22ರಂದು ನಿಧನರಾದರು.

ಮೃತರು ಪಾರೆಂಕಿ 2ನೇ ಬೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.ಕಬಡ್ಡಿ ಆಟಗಾರರಾಗಿಯೂ ಆಗಿದ್ದರು.

ಇವರು ಪತ್ನಿ ವಸಂತಿ ಜೆ.ಆಚಾರ್ಯ ರವರನ್ನು ಹಾಗೂ ಬಂದು-ವರ್ಗದವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here