Site icon Suddi Belthangady

ಪುಂಜಾಲಕಟ್ಟೆ: ಮಂಜಲ್ ಪಲ್ಕೆ ಜೈ ಹನುಮಾನ್ ಭಜನಾ ಮಂದಿರದ ನೂತನ ಅಧ್ಯಕ್ಷರಾಗಿ ಸಂದೀಪ್ ಪೂಜಾರಿ ಹಟ್ಟತ್ತೋಡಿ

ಪುಂಜಾಲಕಟ್ಟೆ: ಮಂಜಲ್ ಪಲ್ಕೆ ಜೈ ಹನುಮಾನ್ ಭಜನಾ ಮಂದಿರ ಇದರ ಮಹಾಸಭೆಯನ್ನು ಜೈ ಹನುಮಾನ್ ಭಜನಾ ಮಂದಿರದ ವಠಾರದಲ್ಲಿ ನಡೆಸಲಾಯಿತು.ಸಭೆಯಲ್ಲಿ 2024-25 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.

ನೂತನ ಅಧ್ಯಕ್ಷರಾಗಿ ಸಂದೀಪ್ ಪೂಜಾರಿ ಹಟ್ಟತ್ತೋಡಿ, ಉಪಾಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಅನಿಲಡೆ, ಪ್ರಧಾನ ಕಾರ್ಯದರ್ಶಿಯಾಗಿ ಶರತ್ ಗೌಡ ಹಟ್ಟತ್ತೋಡಿ, ಜೊತೆ ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಹಟ್ಟತ್ತೋಡಿ ಹಾಗೂ ಕೋಶಾಧಿಕಾರಿಯಾಗಿ ಸಂತೋಷ್ ಗೌಡ ಹಟ್ಟತ್ತೋಡಿ ಇವರುಗಳನ್ನು ಆಯ್ಕೆ ಮಾಡಲಾಯಿತು.

Exit mobile version