Site icon Suddi Belthangady

ಬೆಳ್ತಂಗಡಿ: ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮ ಮತ್ತು ಬಹುಮಾನ ವಿತರಣೆ

ಬೆಳ್ತಂಗಡಿ: ನಾಡಿನ ಪ್ರಸಿದ್ಧ ಮತ್ತು ಶುದ್ಧತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ ಕಾರ್ಯಕ್ರಮ ಜೂ.22ರಂದು ನಡೆಯಿತು.

ಪ್ರಥಮ ಬಹುಮಾನವನ್ನು ಸಂಕೇತ್ ಶೆಟ್ಟಿ- ಮಂಜುನಾಥ್ ಶೆಟ್ಟಿ, ದ್ವಿತೀಯ ಬಹುಮಾನವನ್ನು ಚೈತ್ರೇಶ್- ಶೈವಿ ಸಿ.ಹೆಚ್., ತೃತೀಯ ಬಹುಮಾನವನ್ನು ದಿವ್ಯ ಪುರಂದರ- ಪುರಂದರ ರಾವ್ ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ವ್ಯವಸ್ಥಾಪಕ ಲೋಹಿತ್ ಕುಮಾರ್, ದಿನೇಶ್ ಹಾಗೂ ಮುಳಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version