ಆರಂಬೋಡಿ ಗ್ರಾಮದ 135ನೇ ಬೂತ್ ನ ಹನ್ನೆರಡುಕವಲು ಗಣೇಶ ಸಭಾಭವನದಲ್ಲಿ ಡಾ.ಶ್ಯಾಮಪ್ರಸಾದ್ ಮುಖರ್ಜಿಯವರ ಪುಣ್ಯಸ್ಮರಣೆ

0

ಆರಂಬೋಡಿ: ಭಾರತೀಯ ಜನಸಂಘದ ಸ್ಥಾಪಕರಾದ ಡಾ.ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನವನ್ನು, ಆರಂಬೋಡಿ ಗ್ರಾಮದ 135ನೇ ಬೂತ್ ನ ಹನ್ನೆರಡುಕವಲು ಗಣೇಶ ಸಭಾಭವನದಲ್ಲಿ ಆಚರಿಸಲಾಯಿತು.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ವಿಜಯಾ ರಮೇಶ್ ಕುಂಜಾಡಿ, ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ಮಠ, ಆರಂಬೋಡಿ ಶಕ್ತಿಕೇಂದ್ರ ಪ್ರಮುಖ್ ಸುರೇಂದ್ರ ಶೆಟ್ಟಿ ಅಜ್ಜಾಡಿ, ರಮೇಶ್ ಪೂಜಾರಿ ಕುಂಜಾಡಿ, ವಿನೋದ, ರಾಘವ ಮುಡಾಲು, ಲಕ್ಷ್ಮಣ ಮುಡಾಲು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here