Site icon Suddi Belthangady

ಬೆಳ್ತಂಗಡಿ: ಸಂಜಯ ನಗರ ನಿವಾಸಿ ಅಬ್ದುಲ್ ರಹಮಾನ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಕೆಲವು ವರ್ಷಗಳಿಂದ ಬೆಳ್ತಂಗಡಿ ಬಸ್ ನಿಲ್ದಾಣದ ಹಿಂದುಗಡೆ ಕಲ್ಲಂಗಡಿ ಮಾರಾಟ ಮಾಡುತ್ತಿದ್ದ ಸಂಜಯ ನಗರ ನಿವಾಸಿ ಅಬ್ದುಲ್ ರಹಮಾನ್(ಅದ್ದು) (49 ವ)ಇಂದು ಜೂ.25ರಂದು ಬೆಳಿಗ್ಗೆ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬರುವಾಗ ತೀರ್ವ ಎದೆನೋವು ಕಾನಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಕರೆದುಕೊಂಡು ಹೋದರು ಚಿಕಿತ್ಸೆ ಫಲಿಸದೆ ನಿಧನರಾದರು.

ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ.

Exit mobile version