Site icon Suddi Belthangady

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಲಾಯಿಲ ವಲಯದ ಲಾಯಿಲ ಸಿ ಗಾಂಧಿನಗರ ನಿವಾಸಿಯಾದ ಐಸಮ್ಮರವರಿಗೆ ನಡೆದಾಡಲು ಶಕ್ತಿ ಇಲ್ಲದಿರುವ ಇವರಿಗೆ ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಉಚಿತವಾಗಿ ನೀಡಿರುವ ವೀಲ್ ಚೇರ್ ನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರರವರು ವಿತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಮಾಜಿ ಅಧ್ಯಕ್ಷೆ ವನಿತಾ, ಲಾಯಿಲ ಸಿ ಒಕ್ಕೂಟದ ಕಾರ್ಯದರ್ಶಿ ಕೈರುನ್ನಿಸ, ವಲಯ ಮೇಲ್ವಿಚಾರಕ ಸುಶಾಂತ್, ಸೇವಾಪ್ರತಿನಿಧಿ ದಿವ್ಯ ಉಪಸ್ಥಿತರಿದ್ದರು.

Exit mobile version