Site icon Suddi Belthangady

ಉಜಿರೆ: ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆಯಲ್ಲಿ ಘಟಕ ನಾಯಕನಾಗಿ ಆದಿತ್ಯ ವಿ., ದ್ವಿತೀಯ ವಾಣಿಜ್ಯಶಾಸ್ತ್ರ ಹಾಗೂ ನಾಯಕಿಯಾಗಿ ಪ್ರಾಪ್ತಿ, ದ್ವಿತೀಯ ವಾಣಿಜ್ಯಶಾಸ್ತ್ರ ಇವರು ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಗಳಾಗಿ ದ್ವಿತೀಯ ವಿಜ್ಞಾನದ ಶಶಾಂಕ್, ದ್ವಿತೀಯ ವಾಣಿಜ್ಯ ಶಾಸ್ತ್ರದ ಧನುಶ್ರೀ, ದ್ವಿತೀಯ ಕಲಾ ವಿಭಾಗದ ಹರ್ಷಿತಾ, ಪ್ರಥಮ ವಿಜ್ಞಾನದ ಇಬ್ಬನಿ, ಪ್ರಥಮ ವಾಣಿಜ್ಯಶಾಸ್ತ್ರದ ಯಕ್ಷಿತ್, ಪ್ರಥಮ ಕಲಾ ವಿಭಾಗದ ಪಲ್ಲವಿ ಇವರು ಆಯ್ಕೆಯಾಗಿದ್ದಾರೆ.

Exit mobile version