ಕೆಂಪೇಗೌಡ ಜಯಂತಿ ಪ್ರಯುಕ್ತ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಧರ್ಮಸ್ಥಳ ಎಸ್.ಡಿ.ಎಂ.ಆಂ.ಮಾ ಶಾಲಾ ವಿದ್ಯಾರ್ಥಿ ದ್ವಿತೀಯ

0

ಧರ್ಮಸ್ಥಳ: ಕೆಂಪೇಗೌಡ ಜಯಂತಿಯ ಅಂಗವಾಗಿ ಜೂನ್ 28ರಂದು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಡೆದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಏಳನೇ ತರಗತಿಯ ಅಕ್ಷಯ್ ಕೃಷ್ಣ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾನೆ.

LEAVE A REPLY

Please enter your comment!
Please enter your name here