ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ಮುಖ್ಯ ಶಿಕ್ಷಕಿಯಾಗಿ ಜಯಶ್ರೀ ಜೈನ್ ನೇಮಕ

0

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ಶಿಕ್ಷಕ ಪದ್ಮರಾಜ ಇವರು ಜೂನ್ 29ರಂದು ವಯೋ ನಿವೃತ್ತರಾದರು.ಇವರ ಸ್ಥಾನಕ್ಕೆ ಉಜಿರೆ ಶ್ರೀ ಧ.ಮಂ.ಸೆಕೆಂಡರಿ ಶಾಲೆಯ ಶಿಕ್ಷಕಿ ಜಯಶ್ರೀ ಜೈನ್ ಇವರನ್ನು ಆಡಳಿತ ಮಂಡಳಿಯು ಮುಖ್ಯ ಶಿಕ್ಷಕರನ್ನಾಗಿ ನೇಮಕ ಮಾಡಿದೆ.

ಈ ಅಧಿಕಾರ ಹಸ್ತಾಂತರ ಸಂದರ್ಭದಲ್ಲಿ ಶಾಲಾ ಸಂಚಾಲಕ ಅನಂತ ಪದ್ಮನಾಭ ಭಟ್, ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್ ಹಾಗೂ ಮಾನವ ಸಂಪನ್ಮೂಲ ಅಧಿಕಾರಿ ಅಜಯ್ ಇವರು ಉಪಸ್ಥಿತರಿದ್ದರು.ಮುಖ್ಯ ಶಿಕ್ಷಕರ ಅಧಿಕಾರವನ್ನು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here