Site icon Suddi Belthangady

ಮಡಂತ್ಯಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಸಭೆ- ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ, ಅಧ್ಯಕ್ಷರಾಗಿ ಪ್ರಶಾಂತ್.ಎಂ ಪಾರೆಂಕಿ ಆಯ್ಕೆ

ಮಡಂತ್ಯಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ 35ನೇ ವರ್ಷದ ಮೊಸರು ಕುಡಿಕೆ ಉತ್ಸವ ಸಮಿತಿಯ ಸಭೆಯನ್ನು ಜೂನ್ 30ರಂದು ನಡೆಸಲಾಯಿತು.

ಈ ಸಭೆಯಲ್ಲಿ ಹೊಸ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್.ಎಂ ಪಾರೆಂಕಿ, ಕಾರ್ಯದರ್ಶಿಯಾಗಿ ಸಚಿನ್ ಸುವರ್ಣ ಕೋಡ್ಲಕ್ಕೆ, ಉಪಾಧ್ಯಕ್ಷರಾಗಿ ಸುಕೇಶ್ ಕುಲಾಲ್ ಸಾಲುಮರ, ಶಂಕರ್ ಶೆಟ್ಟಿ ಸೋಣಂದೂರು, ಜೊತೆ ಕಾರ್ಯದರ್ಶಿಯಾಗಿ ಸಚಿನ್ ಅಲ್ಬುಡ, ಕೋಶಾಧಿಕಾರಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆಯಾಗಿದ್ದಾರೆ.

Exit mobile version