ಪಾರೆಂಕಿ: ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ- ಅಧ್ಯಕ್ಷರಾಗಿ ಯೋಗಿಶ್ ಹೆಗ್ಡೆ, ಕಾರ್ಯದರ್ಶಿಯಾಗಿ ನವೀನ್ ಕೋಡ್ಲಕ್ಕೆ

0

ಪಾರೆಂಕಿ: ಶ್ರೀ ಗಣೇಶೋತ್ಸವ ಸಮಿತಿ ಮಡಂತ್ಯಾರು 42ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಪದಾಧಿಕಾರಿಗಳ ಆಯ್ಕೆ ಸಭೆ ಅಧ್ಯಕ್ಷ ಪ್ರಮೋದ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.ಗೌರವಾಧ್ಯಕ್ಷರಾಗಿ ಸಂಜೀವ ಶೆಟ್ಟಿ ಮುಗೆರೋಡಿ, ಅಧ್ಯಕ್ಷರಾಗಿ ಯೋಗೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಈಶ್ವರ್ ಶೆಟ್ಟಿ, ಕಾರ್ಯದರ್ಶಿಯಾಗಿ ನವೀನ್ ಕೋಡ್ಲಕ್ಕೆ, ಜೊತೆ ಕಾರ್ಯದರ್ಶಿಯಾಗಿ ಸಂಗೀತ ಶೆಟ್ಟಿ, ಕೋಶಾಧಿಕಾರಿಯಾಗಿ ದಿನೇಶ್ ಪಾಂಗಳ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here