ಮಡಂತ್ಯಾರು ವಲಯ ಜನಜಾಗೃತ ಸಭೆ

0

ಮಡಂತ್ಯಾರ್: ಮಡಂತ್ಯಾರ್ ವಲಯ ಜನಜಾಗೃತ ಸಭೆಯನ್ನು ಬಸವನಗುಡಿ ವಿಶ್ವ ಕರ್ಮ ಸಭಾಭವನದಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮವನ್ನು ಮಡಂತ್ಯಾರು ವಲಯದ ಜನಜಾಗೃತಿ ವಲಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಜನಜಾಗೃತಿ ಸಮಿತಿ ಸದಸ್ಯೆ ಗುಣವತಿ, ಬಸವನಗುಡಿ ಗ್ರಾಮ ಸಮಿತಿ ಅಧ್ಯಕ್ಷ ಗಣೇಶ್ ಆಚಾರ್ಯ, ಮಡಂತ್ಯಾರು ವಲಯದ ಮೇಲ್ವಿಚಾರಕ ವಸಂತ ಕುಮಾರ್, ಬಸವನಗುಡಿ ‘A’ ಒಕ್ಕೂಟದ ಅಧ್ಯಕ್ಷೆ ಗೋದಾವರಿ ಮತ್ತು ‘B’ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ ಹಾಗೂ ನವಜೀವನ ಸದಸ್ಯರು ಮತ್ತು ಒಕ್ಕೂಟದ ಪದಾಧಿಕಾರಿಗಳು ಹಾಗೂ ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here