ಕಳೆಂಜ: ವಿ.ಹಿಂ.ಪ ಬಜರಂಗದಳಕ್ಕೆ ಆಯ್ಕೆ

0

ಬೆಳ್ತಂಗಡಿ: ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಕಳೆಂಜ ಘಟಕ ನೂತನ ಸಮಿತಿ ರಚನೆ ಬೆಳ್ತಂಗಡಿ ಪ್ರಖಂಡ ವಿಶ್ವಹಿಂದೂ ಪರಿಷತ್ ಅಧ್ಯಕ್ಷ ದಿನೇಶ್ ಚಾರ್ಮಾಡಿ, ಪ್ರಖಂಡ ಸತ್ಸಂಗ ಪ್ರಮುಖ್ ಅಶೋಕ್ ಅಶ್ವತ್ತಡಿ ಹಾಗೂ ಜಿಲ್ಲಾ ಅಖಾಡ ಪ್ರಮುಖ್ ಗಣೇಶ್ ಕಳೆಂಜರವರ ಉಪಸ್ಥಿತಿಯಲ್ಲಿ ನಡೆಯಿತು.


ಕಳೆಂಜ ಘಟಕದ ಅಧ್ಯಕ್ಷರಾಗಿ ಜನಾರ್ದನ ಗೌಡ ಕಲ್ಕಟ್ಟ, ಉಪಾಧ್ಯಕ್ಷರಾಗಿ ಡೀಕಯ್ಯ ಕುಲಾಡಿ, ಕಾರ್ಯದರ್ಶಿಯಾಗಿ ಮಂಜುನಾಥ ಕುಡುಪರ್, ಬಜರಂಗದಳ ಸಂಚಾಲಕರಾಗಿ ಚಂದ್ರ ಗಾಳಿತೋಟ, ಸಹ ಸಂಚಾಲಕರಾಗಿ ಬಾಲಕೃಷ್ಣ ಶಿಬರಾಜೆ, ವಿಕಾಸ್ ಬರೆಂಗಾಯ, ದಿನೇಶ್ ಬೆದ್ರಡಿ, ಅಖಾಡ ಪ್ರಮುಖರಾಗಿ ಗಿರೀಶ್ ಕುಂಟ್ಯಾನ, ಗೋರಕ್ಷಾ ಪ್ರಮುಖರಾಗಿ ಪ್ರಕಾಶ್ ಕುಂಟ್ಯಾನ, ಸಹ ಪ್ರಮುಖರಾಗಿ ಅಚ್ಚುತ್ತ ನಿಡ್ಡಾಜೆ, ಸತ್ಸಂಗ ಪ್ರಮುಖರಾಗಿ ವೆಂಕಟೇಶ್ ಪಿಲತ್ತಡಿ, ವಿದ್ಯಾರ್ಥಿ ಪ್ರಮುಖರಾಗಿ ಸಂದೀಪ್ ಅಶ್ವತ್ತಡಿ, ಪ್ರಚಾರ ಮತ್ತು ಪ್ರಸಾರ ಪ್ರಮುಖರಾಗಿ ಹರೀಶ್ ಮಡ್ಯದಗುಡ್ಡೆ ಮತ್ತು ಸೇವಾ ಪ್ರಮುಖರಾಗಿ ರಾಘವ ಮಡ್ಯದಗುಡ್ಡೆ ಅವರನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here