ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಸಾಯಿರಾಮ್ ಫ್ರೆಂಡ್ಸ್, ಬಿಜೆಪಿ ಪದಾಧಿಕಾರಿಗಳಿಂದ ನೆರವು

0

ಗುರುವಾಯನಕೆರೆ: ತನ್ನ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಬರಾಯ ನಿವಾಸಿ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಪದಾಧಿಕಾರಿಗಳು ಮತ್ತು ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ತಂಡದಿಂದ ಆರ್ಥಿಕ ಸಹಾಯ ನೀಡಲಾಯಿತು.

ಈ ವೇಳೆ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರಹಾಸ, ಕುವೆಟ್ಟು ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರದೀಪ್, ಬೂತ್ 114 ಅಧ್ಯಕ್ಷ ದಯಾನಂದ ಆಚಾರ್ಯ, ನಾರಾಯಣ ಆಚಾರ್ಯ, ಪ್ರದೀಪ್ ಶೆಟ್ಟಿ ರತ್ನಗಿರಿ, ಹಿತೇಶ್ ಪಾಡ್ಯಾರು ಈ ವೇಳೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here