ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಗುಲಾಬಿ ನಿಧನ

0

ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆ ನಿವಾಸಿ ರಾಮಣ್ಣ ಪೂಜಾರಿಯವರ ಧರ್ಮಪತ್ನಿ (62ವ) ಅಲ್ಪಕಾಲದ ಅಸೌಖ್ಯದಿಂದ ಜೂ.30ರಂದು ನಿಧನರಾದರು.

ಮೃತರು ಅನ್ನಪೂರ್ಣ ಮೆಟಲ್ ನಲ್ಲಿ ಉದ್ಯೋಗಿಯಾಗಿದ್ದರು. ಇವರು ಪುತ್ರ ಹರೀಶ್ ಪೂಜಾರಿ, ಪುತ್ರಿ ಶಕುಂತಲಾ, ಶಶಿಕಲಾ, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ

LEAVE A REPLY

Please enter your comment!
Please enter your name here