ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

0

ಬೆಳ್ತಂಗಡಿ: ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರು ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರನ್ನು ಬೇಟಿ ಮಾಡಿದರು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಪಿ.ಟಿ ಸೆಬಾಸ್ಟಿಯನ್ ಅಮಿನಡ್ಕ ಕಳೆಂಜ ವೆಂಕಣ್ಣ ಕೊಯ್ಯೂರು, ನವೀನ್ ಗೌಡ ಸವಣಾಲು, ವನಿತಾ ಎಮ್ ಸಾಲಿಯಾನ್, ವೀರೇಂದ್ರ ಕುಮಾರ್ ಜೈನ್ ರಾಜಪಾದೆ, ಸವಿತಾ ಕೊರಗ, ಅಬ್ದುಲ್‌ ರಶೀದ್ ಕಕ್ಕಿಂಜೆ, ರೋಯ್ ಸ್ಟೀವನ್ ಮೋನಿಸ್ ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here