Site icon Suddi Belthangady

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

ತೆಂಕಕಾರಂದೂರು: ಜು.03ರಂದು ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ತೆಂಕಕಾರಂದೂರು ಜೀರ್ಣೋದ್ದಾರದ ಅವಧಿಯಲ್ಲಿ ರಚಿಸಲಾದ ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದ ಆವರಣದ ತಡೆ ಗೋಡೆ ಸಂಪೂರ್ಣವಾಗಿ ಕುಸಿದಿದ್ದು, ಇನ್ನಷ್ಟು ಕುಸಿಯುವ ಹಂತದಲ್ಲಿದೆ.

ಆದಷ್ಟು ಬೇಗ ಅಧಿಕಾರಿಗಳು ಬಂದು ಗಮನ ಹರಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಿ ಕೊಡಬೇಕಾಗಿ ಆಡಳಿತ ಮಂಡಳಿ ಹಾಗೂ ದೇವಸ್ಥಾನದ ಭಕ್ತಾದಿಗಳು ಕೇಳಿಕೊಳ್ಳುತ್ತಿದ್ದಾರೆ.

Exit mobile version