Site icon Suddi Belthangady

ವೇಣೂರು: ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಜಮೀನು ಮಂಜೂರಾತಿಗೆ ಸರ್ಕಾರದ ಅನುಮೋದನೆ- ಅಂತಿಮ ಅನುಮೋದನೆಗೆ ರಕ್ಷಿತ್ ಶಿವರಾಂ ಸಹಕಾರ

ಬೆಳ್ತಂಗಡಿ: ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಉತ್ತೇಜಿಸಲು ಬೆಳ್ತಂಗಡಿ ತಾಲ್ಲೂಕಿನ ವೇಣೂರು ವೇಣೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘಕ್ಕೆ 14 ಸೆಂಟ್ಸ್ ಜಮೀನು ಮಂಜೂರು ಮಾಡಲು ಇಂದು ರಾಜ್ಯ ಸರ್ಕಾರ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.

ಈ ಜಮೀನು ಮಂಜೂರಾತಿಗಾಗಿ ಅಂತಿಮ ಅನುಮೋದನೆಗಾಗಿ ಸಹಕಾರ ಮಾಡಿ ಮುಖ್ಯಮಂತ್ರಿಗಳಿಗೆ, ಕಂದಾಯ ಸಚಿವರಿಗೆ, ಹಿರಿಯ ಅಧಿಕಾರಿಗಳ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಸಹಕಾರ ಮಾಡಿದ್ದರು.

Exit mobile version