ಶಿಶಿಲ: ಶ್ರೀ ದುರ್ಗಾಪರಮೇಶ್ವರಿ ಯುವಕಮಂಡಲ ನೂತನ ಪದಾಧಿಕಾರಿಗಳ ಆಯ್ಕೆ

0

ಶಿಶಿಲ: ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ವೈಕುಂಠಪುರ ಶಿಶಿಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಇಂದು ನಡೆಯಿತು.

ಅಧ್ಯಕ್ಷರಾಗಿ ಹರೀಶ ಕೆ., ಉಪಾಧ್ಯಕ್ಷರಾಗಿ ಕಿರಣ್ ಸಂಕೇಶ, ಕಾರ್ಯದರ್ಶಿಯಾಗಿ ವಿವೇಕಾನಂದ, ಜತೆ ಕಾರ್ಯದರ್ಶಿಯಾಗಿ ದಿನೇಶ್ ಕೊಳಂಬೆ, ರವಿ ಎಳ್ಳುಮಜಲು, ಕೋಶಾಧಿಕಾರಿಯಾಗಿ ಸುರೇಶ ಕೆ., ಕ್ರೀಡಾ ಕಾರ್ಯದರ್ಶಿಯಾಗಿ ಜಗದೀಶ ಎಳ್ಳುಮಜಲು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸತೀಶ, ಸಂಘಟನಾ ಕಾರ್ಯದರ್ಶಿಯಾಗಿ ಗೌರೀಶ, ಶಿವರಾಮ, ವಿನಯಕುಮಾರ್ ಇವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here