Site icon Suddi Belthangady

ಕಳೆಂಜ ಡಿಆರ್‌ಎಫ್‌ಒ ಪ್ರಶಾಂತ್ ಮಂಗಳೂರಿಗೆ ವರ್ಗಾವಣೆ

ಬೆಳ್ತಂಗಡಿ: ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯದ ಕಳೆಂಜದಲ್ಲಿ ಕಳೆದ ಎಂಟು ವರ್ಷಗಳಿಂದ ಉಪ ವಲಯ ಅರಣ್ಯಾಧಿಕಾರಿಯಾಗಿದ್ದ ಪ್ರಶಾಂತ್ ವರ್ಗಾವಣೆಯಾಗಿದ್ದಾರೆ.

ಕಳೆಂಜದಿಂದ ಅವರು ಮಂಗಳೂರು ಅರಣ್ಯ ಸಂಚಾರಿ ದಳಕ್ಕೆ ವರ್ಗಾವಣೆಗೊಂಡಿದ್ದು, ಮುಂದೆ ಅಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.

Exit mobile version