ಕಳೆಂಜ: ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ ವತಿಯಿಂದ ಯು ಶೇಪ್ ವಾಕರ್ ವಿತರಣೆ

0

ಕಳೆಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು, ಕಳೆಂಜ ಬಿ ಕಾರ್ಯಕ್ಷೇತ್ರದ ಬನತಾರ್ ಎಂಬಲ್ಲಿ ವಾಸ ಇರುವ ನಾರಾಯಣ ಎಂ ಕೆ ರವರು ಅನಾರೋಗ್ಯದ ಕಾರಣ ನಡೆಯಲು ಅಸಾಧ್ಯವಾಗಿದ್ದು, ಇವರರಿಗೆ ಯು ಶೇಪ್ ವಾಕರ್ ಅನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಜಲಮಂಗಲ ಕಾರ್ಯಕ್ರಮದಡಿಯಲ್ಲಿ ಮಂಜೂರು ಮಾಡಿದ ಯು ಶೇಪ್ ವಾಕರನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಧರ ರಾವ್, ಮೇಲ್ವಿಚಾರಕ ರವೀಂದ್ರ ಬಿ ಹಾಗು ಸೇವಾಪ್ರತಿನಿಧಿ ಕುಮಾರಿ ಭವಾನಿ ಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here