Site icon Suddi Belthangady

ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘದ ಕಚೇರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಭೇಟಿ

ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘದ ಬೆಳ್ತಂಗಡಿ ತಾಲೂಕು ಕಚೇರಿಗೆ ಬಿಎಂಎಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್‌ಎಲ್ ವಿಶ್ವನಾಥ್‌ ಅವರು ಜು.12ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಎಮ್‌ಎಸ್‌ ನ ಅಧ್ಯಕ್ಷ ಅನಿಲ್ ಕುಮಾ‌ರ್, ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ತಾಲೂಕು ಬಿಎಂಎಸ್‌ನ ಅಧ್ಯಕ್ಷ ಉದಯ್ ಬಿ.ಕೆ, ಕಟ್ಟಡ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಥ್ ಕಲ್ಮಂಜ, ಬಿಎಂಎಸ್ ರಿಕ್ಷಾ ಚಾಲಕ ಸಂಘದ ತಾಲೂಕು ಸಮಿತಿ ಅಧ್ಯಕ್ಷ ಕೃಷ್ಣ ಬೆಳಾಲು, ಪ್ರಧಾನ ಕಾರ್ಯದರ್ಶಿ ರಮೇಶ್‌ ಕೆ ಕುದ್ರಡ್ಕ, ವೇಣೂರು ವಲಯದ ಬಿಎಂಎಸ್ ರಿಕ್ಷಾ ಚಾಲಕ ಸಂಘದ ಅಧ್ಯಕ್ಷ ವಸಂತ ಮಡಿವಾಳ, ತಾಲೂಕು ಪ್ರಶಾಂತ್ ಗರ್ಡಾಡಿ ಉಪಸ್ಥಿತರಿದ್ದರು.

Exit mobile version