Site icon Suddi Belthangady

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗನ ಕಟ್ಟೆ ಜೀರ್ಣೋದ್ಧಾರ, ನಾಗ ಪ್ರತಿಷ್ಠೆ

ಮಲೆಂಗಲ್ಲು: ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಜುಲೈ 12ರಂದು ಶ್ರೀ ಕ್ಷೇತ್ರಕ್ಕೆ ಸಂಬಂಧಪಟ್ಟ ನಾಗನ ಕಟ್ಟೆ ಜೀರ್ಣೋದ್ಧಾರಗೊಂಡು, ಕ್ಷೇತ್ರದ ತoತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿoಜೆ ನಾಗೇಶ ತoತ್ರಿಗಳ ನೇತೃತ್ವದಲ್ಲಿ ನಾಗ ಪ್ರತಿಷ್ಠೆ ಕಾರ್ಯಕ್ರಮ ವಿವಿಧ ಕಾರ್ಯಕ್ರಮ ನೆರವೇರಿತು.

Exit mobile version